ತಂಗಿ ಮಗನನ್ನೇ ಕರೆಸಿಲ್ಲ ನಾನು: ಸಚಿವ ನಾರಾಯಣಗೌಡ ಅಳಲು
ಮಂಡ್ಯ: ಮುಂಬೈನಿಂದ ಮಂಡ್ಯಕ್ಕೆ ನಾನು ಯಾರನ್ನೂ ಕರೆಸಿಲ್ಲ. ಸ್ವಂತ ತಂಗಿ ಮಗನನ್ನೇ ನಾನು ಊರಿಗೆ ಕರೆಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ ನಾರಾಯಣಗೌಡ ಹೇಳಿದ್ದಾರೆ. ಅವರು ಇಂದು ಚುಂಚನಗಿರಿ ಮೆಡಿಕಲ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ‘‘ಮಂಡ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕರೊನಾ ಹರಡಲು ಮುಂಬೈನಿಂದ ಬಂದಿರುವವರು ಕಾರಣರಾಗಿದ್ದು, ಅವರ ವಾಪಸಾತಿ ಹಿಂದೆ ಸಚಿವರ ಕೈವಾಡ ಇದೆ’’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ನಾರಾಯಣಗೌಡರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಪ್ರಧಾನಮಂತ್ರಿ ವಯವಂದನಾ … Continue reading ತಂಗಿ ಮಗನನ್ನೇ ಕರೆಸಿಲ್ಲ ನಾನು: ಸಚಿವ ನಾರಾಯಣಗೌಡ ಅಳಲು
Copy and paste this URL into your WordPress site to embed
Copy and paste this code into your site to embed