‘ಅನುದಾನಕ್ಕಾಗಿ ಸಿಎಂಗೆ ಬೆಣ್ಣೆ ಹಚ್ಚಬೇಕು’ ಎಂದ ಸಚಿವ!

ಕೆ.ಆರ್.ಪೇಟೆ: ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಪಡೆಯಬೇಕಾದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಣ್ಣೆ ಹಚ್ಚಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ಹಿಂದುಳಿದ ಘಟಕದ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಾಗರಾಜು ಅವರನ್ನು ಕೆಲ ದಿನದ ಹಿಂದೆ ಪಟ್ಟಣದ ಅವರ ನಿವಾಸದಲ್ಲಿ ಅಭಿನಂದಿಸುವ ವೇಳೆ ರೇಷ್ಮೆ ಇಲಾಖೆಯ ಸಮಸ್ಯೆಗಳ ಕುರಿತು ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ ಬದುಕು ಕ್ಷಣಿಕ ಎಂದಿದ್ದೇಕೆ ಸುಶಾಂತ್​ ಸಿಂಗ್​; ಅಮ್ಮನ … Continue reading ‘ಅನುದಾನಕ್ಕಾಗಿ ಸಿಎಂಗೆ ಬೆಣ್ಣೆ ಹಚ್ಚಬೇಕು’ ಎಂದ ಸಚಿವ!