ಕೋಟ ದೇಗುಲಕ್ಕೆ ಸಚಿವ ರಾಮಲಿಂಗ ರೆಡ್ಡಿ ಭೇಟಿ: ಅಭಿವೃದ್ಧಿಗೆ ಅನುದಾನ ನೀಡಲು ಮನವಿ

ವಿಜಯವಾಣಿ ಸುದ್ದಿಜಾಲ ಕೋಟಹಿಂದು ಧಾರ್ಮಿಕ ದತ್ತಿ ಇಲಾಖೆ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಜ.21ರಂದು ಕೋಟ ಅಮೃತೇಶ್ವರಿ ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭ ಸಚಿವರನ್ನು ದೇಗುಲದ ವತಿಯಿಂದ ಗೌರವಿಸಿ ಬರಮಾಡಿಕೊಳ್ಳಲಾಯಿತು. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಸಾದ ನೀಡಲಾಯಿತು. ದೇಗುಲದ ಅಭಿವೃದ್ಧಿ ಕಾರ್ಯಗಳು ಸಾಕಷ್ಟು ಬಾಕಿ ಇದ್ದು ಇಲಾಖೆಯಿಂದ ಸೂಕ್ತ ಅನುದಾನ ಒದಗಿಸುವಂತೆ ಮನವಿ ಮಾಡಲಾಯಿತು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.ವಿಧಾನ ಪರಿಷತ್ ಸದಸ್ಯ ಮಂಜುನಾಥ … Continue reading ಕೋಟ ದೇಗುಲಕ್ಕೆ ಸಚಿವ ರಾಮಲಿಂಗ ರೆಡ್ಡಿ ಭೇಟಿ: ಅಭಿವೃದ್ಧಿಗೆ ಅನುದಾನ ನೀಡಲು ಮನವಿ