ಕೆ.ಎನ್.ರಾಜಣ್ಣ, ನಾನೂ ಕೂಡಿಕೊಂಡು ಮೈತ್ರಿ ಸರ್ಕಾರ ಪತನ ಮಾಡಿದೆವು

ತುಮಕೂರು: ಮೃತ್ರಿ ಸರ್ಕಾರವನ್ನು ಕೆ.ಎನ್​.ರಾಜಣ್ಣ ಮತ್ತು ನಾನು ಸೇರಿಕೊಂಡು ಉರುಳಿಸಿದೆವು ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಬೀಳಿಸಲು ಒಂದು ಉದ್ದೇಶ ಇತ್ತು. ಸರ್ಕಾರ ಪತನಕ್ಕೆ ನನ್ನ ಜತೆ ಕಾಂಗ್ರೆಸ್​ ಮಾಜಿ ಶಾಸಕ ಹಾಗೂ ಅಫೆಕ್ಸ್​ ಬ್ಯಾಂಕ್​ ಅಧ್ಯಕ್ಷ ಕೆ.ಎನ್​.ರಾಜಣ್ಣ ಕೈಜೋಡಿಸಿದರು. ಇದನ್ನೂ ಓದಿ   ಕೊನೆಗೂ ಸೆರೆಯಾಯ್ತು ಮಗುವನ್ನು ತಿಂದ ಚಿರತೆ! ಮೈತ್ರಿ ಸರ್ಕಾರ … Continue reading ಕೆ.ಎನ್.ರಾಜಣ್ಣ, ನಾನೂ ಕೂಡಿಕೊಂಡು ಮೈತ್ರಿ ಸರ್ಕಾರ ಪತನ ಮಾಡಿದೆವು