ಮಳೆ ಹಾನಿ ಪರಿಹಾರಕ್ಕೆ 250 ಕೋಟಿ ರೂ. ಬಿಡುಗಡೆ: 24 ಗಂಟೆಯಲ್ಲಿ-96 ಮಂದಿ ಸಾವು, 30 ಸಾವಿರ ಜನ ಸಂಕಷ್ಟದಲ್ಲಿ
ಬೆಂಗಳೂರು: ರಾಜ್ಯದಲ್ಲಿ ಮಳೆ ಹಾನಿ ಪರಿಹಾರಕ್ಕೆ 250 ಕೋಟಿ ರೂ. ಬಿಡುಗಡೆ ಮಾಡಿದ್ದು, ನಮ್ಮ ಸರ್ಕಾರ ದುಪ್ಪಟ್ಟು ನೆರವು ನೀಡುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಿಗಿಂತ ಹೆಚ್ಚು ಹಣ ಕೊಟ್ಟಿದ್ದೇವೆ. ಎಲ್ಲ ರೀತಿಯ ಸವಲತ್ತು ಕೊಡುತ್ತೇವೆ. ಕೇಂದ್ರದ ನೆರವು ಬರುವವರೆಗೆ ನಾವೇ ಹಣ ನೀಡುತ್ತೇವೆ. ಹಣ ಬರುತ್ತಲೇ ಜಿಲ್ಲೆಗೆ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಮಳೆಯ ಅವಾಂತರ ಹೆಚ್ಚಿದೆ. 820 ಮಿ.ಮೀ. ಮಳೆಯಾಗಿದೆ. ದಾವಣಗೆರೆ, ತುಮಕೂರು, ವಿಜಯಪುರ, … Continue reading ಮಳೆ ಹಾನಿ ಪರಿಹಾರಕ್ಕೆ 250 ಕೋಟಿ ರೂ. ಬಿಡುಗಡೆ: 24 ಗಂಟೆಯಲ್ಲಿ-96 ಮಂದಿ ಸಾವು, 30 ಸಾವಿರ ಜನ ಸಂಕಷ್ಟದಲ್ಲಿ
Copy and paste this URL into your WordPress site to embed
Copy and paste this code into your site to embed