ಸಚಿವ ಸ್ಥಾನಕ್ಕೆ ಖುಷಿಯಿಂದಲೇ ರಾಜೀನಾಮೆ ಕೊಡುವೆ ಎಂದ ಆನಂದ್ಸಿಂಗ್!
ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನನ್ನ ಬಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೇಳಿದರೆ ಖುಷಿಯಿಂದಲೇ ಕೊಡುವೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿರುವ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿಸುವ ಬಗ್ಗೆ ಬುಧವಾರ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ಸಿಕ್ಕ ಕೂಡಲೇ ಆನಂದ್ ಸಿಂಗ್ ಈ ರೀತಿ ಹೇಳಿದ್ದಾರೆ. ವಿಜಯನಗರ ಜಿಲ್ಲೆಯಾಗೋದು ನನಗೆ ಮುಖ್ಯ. ವಿಜಯನಗರ ಜಿಲ್ಲೆಯ ಮುಂದೆ ಸಚಿವ ಸ್ಥಾನ ತೃಣಕ್ಕೆ ಸಮಾನ ಎಂದಿರುವ ಆನಂದ್ ಸಿಂಗ್, ವಿಜಯನಗರ ಜಿಲ್ಲೆ … Continue reading ಸಚಿವ ಸ್ಥಾನಕ್ಕೆ ಖುಷಿಯಿಂದಲೇ ರಾಜೀನಾಮೆ ಕೊಡುವೆ ಎಂದ ಆನಂದ್ಸಿಂಗ್!
Copy and paste this URL into your WordPress site to embed
Copy and paste this code into your site to embed