ಸಚಿವ ಸ್ಥಾನಕ್ಕೆ ಖುಷಿಯಿಂದಲೇ ರಾಜೀನಾಮೆ ಕೊಡುವೆ ಎಂದ ಆನಂದ್​ಸಿಂಗ್​!

ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ನನ್ನ ಬಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೇಳಿದರೆ ಖುಷಿಯಿಂದಲೇ ಕೊಡುವೆ ಎಂದು ಅರಣ್ಯ ಸಚಿವ ಆನಂದ್​ ಸಿಂಗ್​ ಹೇಳಿದ್ದಾರೆ. ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿರುವ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿಸುವ ಬಗ್ಗೆ ಬುಧವಾರ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ಸಿಕ್ಕ ಕೂಡಲೇ ಆನಂದ್ ಸಿಂಗ್​ ಈ ರೀತಿ ಹೇಳಿದ್ದಾರೆ. ವಿಜಯನಗರ ಜಿಲ್ಲೆಯಾಗೋದು ನನಗೆ ಮುಖ್ಯ. ವಿಜಯನಗರ ಜಿಲ್ಲೆಯ ಮುಂದೆ ಸಚಿವ ಸ್ಥಾನ ತೃಣಕ್ಕೆ ಸಮಾನ ಎಂದಿರುವ ಆನಂದ್​ ಸಿಂಗ್​, ವಿಜಯನಗರ ಜಿಲ್ಲೆ … Continue reading ಸಚಿವ ಸ್ಥಾನಕ್ಕೆ ಖುಷಿಯಿಂದಲೇ ರಾಜೀನಾಮೆ ಕೊಡುವೆ ಎಂದ ಆನಂದ್​ಸಿಂಗ್​!