ಟಿಕ್ಟಾಕ್ ಸ್ಟಾರ್ ಆತ್ಮಹತ್ಯೆ ಹಿಂದೆ ಮಹಾ ಸಚಿವನ ಕೈವಾಡ? ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಾಯಕ
ಮುಂಬೈ: ಟಿಕ್ಟಾಕ್ ಸ್ಟಾರ್ ಒಬ್ಬಳು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿನ ಹಿಂದೆ ಮಹಾರಾಷ್ಟ್ರದ ಸಚಿವರೊಬ್ಬರ ಕೈವಾಡವಿದೆ ಎನ್ನುವ ಆರೋಪ ಕೇಳಿಬಂದಿದೆ. ತಮ್ಮ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದಂತೆಯೇ ಸಚಿವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಅರಣ್ಯ ಸಚಿವ ಸಂಜಯ್ ರಾಥೋಡ್ ರಾಜೀನಾಮೆ ನೀಡಿರುವ ಶಾಸಕ. “ಯುವತಿಯೊಬ್ಬಳ ಸಾವಿನ ಹಿಂದೆ ನನ್ನ ಕೈವಾಡವಿದೆ ಎಂದು ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆ ಕಾರಣದಿಂದಾಗಿ ನಾನು ಈ ಹುದ್ದೆಯಲ್ಲಿ ಮುಂದುವರಿಯಲು ಬಯಸುತ್ತಿಲ್ಲ. ನನ್ನ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಉದ್ಧವ್ … Continue reading ಟಿಕ್ಟಾಕ್ ಸ್ಟಾರ್ ಆತ್ಮಹತ್ಯೆ ಹಿಂದೆ ಮಹಾ ಸಚಿವನ ಕೈವಾಡ? ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಾಯಕ
Copy and paste this URL into your WordPress site to embed
Copy and paste this code into your site to embed