More

    VIDEO| ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ!

    ಮಂಡ್ಯ: ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಕರ್ನಾಟಕದಲ್ಲಿ ‘ಜನಾಶೀರ್ವಾದ ಯಾತ್ರೆ’ ಕೈಗೊಂಡಿದ್ದಾರೆ. ಈ ಪ್ರಯುಕ್ತ ಇಂದು ಮಂಡ್ಯಕ್ಕೆ ಭೇಟಿ ನೀಡಿದ್ದಾರೆ.

    ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಸಚಿವೆ ಕರಂದ್ಲಾಜೆ, ಭತ್ತದ ಗದ್ದೆಗಿಳಿದು ರೈತರೊಂದಿಗೆ ಭತ್ತ ನಾಟಿ ಮಾಡಿದರು. ಈ ಸಂದರ್ಭದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, ‘ಶೋಭಕ್ಕಂಗೆ ಜೈ’ ಎಂದು ಜೈಕಾರ ಕೂಗಿದರು.

    ನಂತರ ಸಚಿವ ಕೆ.ಸಿ.ನಾರಾಯಣಗೌಡ ಅವರು ನಾಟಿ ಯಂತ್ರ ಚಲಾಯಿಸಿ, ಯಂತ್ರದ ಮೂಲಕ ಭತ್ತದ ನಾಟಿ ಮಾಡಿದರು. ಯಂತ್ರದ ಮೇಲೆ ನಿಂತು ಅವರಿಗೆ ಸಚಿವೆ ಕರಂದ್ಲಾಜೆ, ಸಾಥ್ ನೀಡಿದರು.

    VIDEO | ಗಾಳಿಪಟದ ದಾರಕ್ಕೆ ಸಿಲುಕಿ ಒದ್ದಾಡುತ್ತಿದ್ದ ಮೈನಾ ಹಕ್ಕಿ; ನಡೆಯಿತು ರಕ್ಷಣಾ ಕಾರ್ಯಾಚರಣೆ!

    ಮುಂದುವರಿದ ಸಂಪುಟ ಕ್ಯಾತೆ: ಮತ್ತೆ ದೆಹಲಿಯತ್ತ ಸಿಎಂ ಬೊಮ್ಮಾಯಿ!

    ಕ್ರಿಕೆಟ್​ ಪಟು ಧೋನಿಯನ್ನು ಕಾಣಲು 16 ದಿನ ನಡೆದು ಬಂದ ಅಭಿಮಾನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts