VIDEO| ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ!

ಮಂಡ್ಯ: ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಕರ್ನಾಟಕದಲ್ಲಿ ‘ಜನಾಶೀರ್ವಾದ ಯಾತ್ರೆ’ ಕೈಗೊಂಡಿದ್ದಾರೆ. ಈ ಪ್ರಯುಕ್ತ ಇಂದು ಮಂಡ್ಯಕ್ಕೆ ಭೇಟಿ ನೀಡಿದ್ದಾರೆ. ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಸಚಿವೆ ಕರಂದ್ಲಾಜೆ, ಭತ್ತದ ಗದ್ದೆಗಿಳಿದು ರೈತರೊಂದಿಗೆ ಭತ್ತ ನಾಟಿ ಮಾಡಿದರು. ಈ ಸಂದರ್ಭದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, ‘ಶೋಭಕ್ಕಂಗೆ ಜೈ’ ಎಂದು ಜೈಕಾರ ಕೂಗಿದರು. ನಂತರ ಸಚಿವ ಕೆ.ಸಿ.ನಾರಾಯಣಗೌಡ ಅವರು ನಾಟಿ ಯಂತ್ರ ಚಲಾಯಿಸಿ, … Continue reading VIDEO| ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ!