ಯಶವಂತಪುರ ನಂ.1 ಕ್ಷೇತ್ರವಾಗಿಸುವೆ: ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿಕೆ

ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದ್ದು, ಅಭಿವೃದ್ಧಿ ಪರ್ವ ಶುರುವಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರ ಅಭಿವೃದ್ಧಿಯಲ್ಲಿ ನಂ. 1 ಆಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಅಗರ, ಕಗ್ಗಲಿಪುರ, ತರಳು, ಸೋಮನಹಳ್ಳಿ, ಎಸ್.ಟಿ. ನೆಲಗುಳಿ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾತನಾಡಿದರು. 17 ಗ್ರಾಪಂ, 7 ಬಿಬಿಎಂಪಿ ವಾರ್ಡ್‌ಗಳಿರುವ ಈ ಕ್ಷೇತ್ರ ಗ್ರಾಮೀಣ ಮತ್ತು ನಗರ ಪ್ರದೇಶವನ್ನು ಒಳಗೊಂಡಿದೆ. ಶರವೇಗದಲ್ಲಿ ಬೆಳೆಯುತ್ತಿರುವ … Continue reading ಯಶವಂತಪುರ ನಂ.1 ಕ್ಷೇತ್ರವಾಗಿಸುವೆ: ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿಕೆ