ಎಚ್​​. ವಿಶ್ವನಾಥ್​​ ಅವರು ನನಗೆ ಮಾತ್ರ ಅಲ್ಲ, ಇಡೀ ವಿಶ್ವಕ್ಕೆ ಪ್ರಶ್ನೆ ಕೇಳುತ್ತಾರೆ: ಸಚಿವ ಎಸ್​​.ಟಿ. ಸೋಮಶೇಖರ್​​ ವ್ಯಂಗ್ಯ

ಮೈಸೂರು: ವಿಶ್ವನಾಥ್ ಕೇವಲ ನನಗೆ ಮಾತ್ರ ಪ್ರಶ್ನೆ ಕೇಳುವುದಿಲ್ಲ ಸಲಹೆ ಕೊಡುವುದಿಲ್ಲ.ಅವರು ದೇಶ ಹಾಗೂ ವಿಶ್ವಕ್ಕೆ ಪ್ರಶ್ನೆ ಕೇಳುತ್ತಾರೆ ಸಲಹೆ ಕೊಡುತ್ತಾರೆ ಎಂದು ಸಚಿವ ಎಸ್ ಟಿ ಸೋಮಶೇಖರ್ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈಗ ಕೊಟ್ಟಿರುವ ಸಲಹೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ.ಅವರು ಮೈಸೂರು ಉಸ್ತುವಾರಿ ಆದಾಗ ಎಷ್ಟು ಸಭೆ ಮಾಡಿದ್ದರು.ಎಷ್ಟು ಬಾರಿ ತಾಲೂಕಿನ ಪ್ರವಾಸ ಮಾಡಿದ್ದರು ನನಗೆ ಗೊತ್ತಿಲ್ಲ.ನಾನು ಯಾರು ಮಾಡದಷ್ಟು ಜಿಲ್ಲೆಯ ತಾಲೂಕು, ಹಳ್ಳಿಗಳಿಗೆ ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ಇದನ್ನು ವಿಶ್ವನಾಥ್ ಕೇಳಿ ತಿಳಿದುಕೊಳ್ಳಲಿ ಎಂದರು. … Continue reading ಎಚ್​​. ವಿಶ್ವನಾಥ್​​ ಅವರು ನನಗೆ ಮಾತ್ರ ಅಲ್ಲ, ಇಡೀ ವಿಶ್ವಕ್ಕೆ ಪ್ರಶ್ನೆ ಕೇಳುತ್ತಾರೆ: ಸಚಿವ ಎಸ್​​.ಟಿ. ಸೋಮಶೇಖರ್​​ ವ್ಯಂಗ್ಯ