ಎರಡು ಮೂರು ತಲೆಮಾರಿನವರು ಕೂತು ತಿನ್ನುವಷ್ಟು ಆಸ್ತಿ ಮಾಡಿದ್ದೇವೆಂದ ಕೈ ನಾಯಕನಿಗೆ ಸಚಿವ ಸುಧಾಕರ್​ ತಿರುಗೇಟು

ಕೋಲಾರ: ಕಾಂಗ್ರೆಸ್​ನ ಭ್ರಷ್ಟಾಚಾರಗಳನ್ನು ಸೊಗಸಾಗಿ ವರ್ಣಿಸಿರುವ ರಮೇಶ್​ ಕುಮಾರ್​ ಅವರೇ ಯಾವ ಮುಖ ಇಟ್ಟುಕೊಂಡು ಜನರ ಮುಂದೆ ಮತ ಕೇಳಲು ಹೋಗುತ್ತೀರಾ ಎಂದು ಸಚಿವ  ಕೆ. ಸುಧಾಕರ್​ ತಿರುಗೇಟು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​, ನಾವು ಎರಡು ಮೂರು ತಲೆಮಾರಿನವರು ಕೂತು ತಿನ್ನುವಷ್ಟು ಮಾಡಿಕೊಂಡಿದ್ದೇವೆ ಎಂಬ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಸದ್ಯ ಈ ವಿಡಿಯೋ ಶೇರ್​ ಮಾಡುವ ಮೂಲಕ ಟ್ವೀಟ್​ ಮಾಡಿರುವ ಸಚಿವ ಸುಧಾಕರ್​, ಕಾಂಗ್ರೆಸ್​ … Continue reading ಎರಡು ಮೂರು ತಲೆಮಾರಿನವರು ಕೂತು ತಿನ್ನುವಷ್ಟು ಆಸ್ತಿ ಮಾಡಿದ್ದೇವೆಂದ ಕೈ ನಾಯಕನಿಗೆ ಸಚಿವ ಸುಧಾಕರ್​ ತಿರುಗೇಟು