ಉಮೇಶ್​ ಕತ್ತಿಗೆ ಹಿಗ್ಗಾಮುಗ್ಗಾ ತರಾಟೆ! ಟಿವಿ, ಬೈಕ್‌, ಫ್ರಿಡ್ಜ್‌ ಉಳ್ಳವರು ಓದಲೇಬೇಕಾದ ಸುದ್ದಿ ಇದು

ಬೆಂಗಳೂರು: ಬೈಕ್‌, ಫ್ರಿಡ್ಜ್‌, ಟಿವಿ ಇದ್ದವರಿಗೆ ಬಿಪಿಎಲ್‌ ಕಾರ್ಡ್‌ ರದ್ದಾಗಲಿದೆ ಎಂದಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಕತ್ತಿ ಹೇಳಿಕೆಯಿಂದ ಸರ್ಕಾರ ಭಾರಿ ಮುಜುಗರಕ್ಕೀಡಾಗಿದೆ. ‘ಪರಿಜ್ಞಾನ ಇಲ್ಲದ ಮಂತ್ರಿ’ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಕೂಡ ಕತ್ತಿ ನಿರ್ಧಾರವನ್ನ ಖಂಡಿಸಿ ಪ್ರತಿಭಟನೆ ನಡೆಸಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಸ್ವಪಕ್ಷೀಯರೂ ಸಿಡಿದೆದ್ದಿದ್ದಾರೆ, ಎಸ್.ಟಿ.ಸೋಮಶೇಖರ್‌, ಬಿ.ಸಿ. ಪಾಟೀಲ್, ಸುರೇಶ್ ಕುಮಾರ್ ಸೇರಿದಂತೆ ಹಲವರು ಉಮೇಶ್​ ಕತ್ತಿ … Continue reading ಉಮೇಶ್​ ಕತ್ತಿಗೆ ಹಿಗ್ಗಾಮುಗ್ಗಾ ತರಾಟೆ! ಟಿವಿ, ಬೈಕ್‌, ಫ್ರಿಡ್ಜ್‌ ಉಳ್ಳವರು ಓದಲೇಬೇಕಾದ ಸುದ್ದಿ ಇದು