ಪಾಕಿಸ್ತಾನ ಪರ ಘೋಷಣೆ ಕೂಗಿದರೆ ನಾವೇ ಅವರನ್ನು ಗುಂಡಿಟ್ಟು ಕೊಲ್ಲುತ್ತೇವೆ: ಸಚಿವ ಜಮೀರ್ ಅಹ್ಮದ್

ರಾಯಚೂರು: ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್​ ನೀಡಿರುವ ಹೇಳಿಕೆ ಸಖತ್ ವೈರಲ್​ ಆಗುತ್ತಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ. ರಾಯಚೂರಿನಲ್ಲಿ ಇತ್ತೀಚಿಗೆ ನಡೆದ ಕಾಂಗ್ರೆಸ್​ ಪಕ್ಷದ ಕಾರ್ಯಕ್ರಮದಲ್ಲಿ ಕೆಲವರು ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್​ ರಾಯಚೂರಿನ ಸಿಂಧನೂರಿನಲ್ಲಿ ಪ್ರತಿಕ್ರಿಯಿಸಿದ್ದು, … Continue reading ಪಾಕಿಸ್ತಾನ ಪರ ಘೋಷಣೆ ಕೂಗಿದರೆ ನಾವೇ ಅವರನ್ನು ಗುಂಡಿಟ್ಟು ಕೊಲ್ಲುತ್ತೇವೆ: ಸಚಿವ ಜಮೀರ್ ಅಹ್ಮದ್