ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗಿದು ಸಂತೋಷದ ಸುದ್ದಿ; ಕೇಂದ್ರ ಸರ್ಕಾರದ ಮಾರ್ಗಸೂಚಿ ಪರಿಷ್ಕರಣೆ

ನವದೆಹಲಿ: ದೇಶದಲ್ಲಿನ ಕೋಟ್ಯಂತರ ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗೆ ಇದು ಸಂತೋಷದ ಸುದ್ದಿ. ಏಕೆಂದರೆ ಕೇಂದ್ರ ಸರ್ಕಾರವು ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ (ಎಂಎಸ್​ಎಂಇ) ಕೇತ್ರಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಪರಿಷ್ಕರಿಸಿದೆ. ಇದರಿಂದಾಗಿ ಬಹುನಿರೀಕ್ಷಿತ ಬದಲಾವಣೆಯೊಂದು ಆಗಿದೆ. ಎಂಎಸ್​ಎಂಇ ಸಚಿವ ನಿತಿನ್​ ಗಡ್ಕರಿ ಅವರು ಪರಿಷ್ಕೃತ ಮಾರ್ಗಸೂಚಿ ಕುರಿತು ಇಂದು ಮಾಹಿತಿ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಎಂಎಸ್​ಎಂಇ ಕ್ಷೇತ್ರವನ್ನು ಸಬಲೀಕರಣಗೊಳಿಸಲು ಮುಂದಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರನ್ನು ಎಂಎಸ್​ಎಂಇ … Continue reading ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗಿದು ಸಂತೋಷದ ಸುದ್ದಿ; ಕೇಂದ್ರ ಸರ್ಕಾರದ ಮಾರ್ಗಸೂಚಿ ಪರಿಷ್ಕರಣೆ