ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗಿದು ಸಂತೋಷದ ಸುದ್ದಿ; ಕೇಂದ್ರ ಸರ್ಕಾರದ ಮಾರ್ಗಸೂಚಿ ಪರಿಷ್ಕರಣೆ
ನವದೆಹಲಿ: ದೇಶದಲ್ಲಿನ ಕೋಟ್ಯಂತರ ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗೆ ಇದು ಸಂತೋಷದ ಸುದ್ದಿ. ಏಕೆಂದರೆ ಕೇಂದ್ರ ಸರ್ಕಾರವು ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ (ಎಂಎಸ್ಎಂಇ) ಕೇತ್ರಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಪರಿಷ್ಕರಿಸಿದೆ. ಇದರಿಂದಾಗಿ ಬಹುನಿರೀಕ್ಷಿತ ಬದಲಾವಣೆಯೊಂದು ಆಗಿದೆ. ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಪರಿಷ್ಕೃತ ಮಾರ್ಗಸೂಚಿ ಕುರಿತು ಇಂದು ಮಾಹಿತಿ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಎಂಎಸ್ಎಂಇ ಕ್ಷೇತ್ರವನ್ನು ಸಬಲೀಕರಣಗೊಳಿಸಲು ಮುಂದಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರನ್ನು ಎಂಎಸ್ಎಂಇ … Continue reading ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗಿದು ಸಂತೋಷದ ಸುದ್ದಿ; ಕೇಂದ್ರ ಸರ್ಕಾರದ ಮಾರ್ಗಸೂಚಿ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed