ಮಾತು ಕೇಳದ್ದಕ್ಕೆ ಬಾಲಕನನ್ನು ಸರಪಳಿಯಿಂದ ಕಟ್ಟಿ ಅಮಾನುಷವಾಗಿ ಥಳಿಸಿದ ಮದರಸ ಶಿಕ್ಷಕ
ಲಖನೌ: ತಮ್ಮ ಮಾತನ್ನು ಕೇಳಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಒಬ್ಬನನ್ನು ಮದರಸದಲ್ಲಿ ಕೂಡಿ ಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರಪ್ರದೇಶದ ಸಹರಾನ್ಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮದರಾಸದ ಮುಖ್ಯಸ್ಥ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಬಾಲಕನ ತಂದೆ ಹಾಗೂ ತಾಯಿ ಕೂಲಿಕಾರ್ಮಿಕರಾಗಿದ್ದು, ತಮ್ಮ ಮಗನನ್ನು ಸಹರಾನ್ಪುರದಲ್ಲಿರುವ ಮದರಸದಲ್ಲಿ ಬಿಟ್ಟಿದ್ದರು. ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿ ಊಟ … Continue reading ಮಾತು ಕೇಳದ್ದಕ್ಕೆ ಬಾಲಕನನ್ನು ಸರಪಳಿಯಿಂದ ಕಟ್ಟಿ ಅಮಾನುಷವಾಗಿ ಥಳಿಸಿದ ಮದರಸ ಶಿಕ್ಷಕ
Copy and paste this URL into your WordPress site to embed
Copy and paste this code into your site to embed