ಮಾತು ಕೇಳದ್ದಕ್ಕೆ ಬಾಲಕನನ್ನು ಸರಪಳಿಯಿಂದ ಕಟ್ಟಿ ಅಮಾನುಷವಾಗಿ ಥಳಿಸಿದ ಮದರಸ ಶಿಕ್ಷಕ

ಲಖನೌ: ತಮ್ಮ ಮಾತನ್ನು ಕೇಳಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಒಬ್ಬನನ್ನು ಮದರಸದಲ್ಲಿ ಕೂಡಿ ಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮದರಾಸದ ಮುಖ್ಯಸ್ಥ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಾಲಕನ ತಂದೆ ಹಾಗೂ ತಾಯಿ ಕೂಲಿಕಾರ್ಮಿಕರಾಗಿದ್ದು, ತಮ್ಮ ಮಗನನ್ನು ಸಹರಾನ್​ಪುರದಲ್ಲಿರುವ ಮದರಸದಲ್ಲಿ ಬಿಟ್ಟಿದ್ದರು. ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿ ಊಟ … Continue reading ಮಾತು ಕೇಳದ್ದಕ್ಕೆ ಬಾಲಕನನ್ನು ಸರಪಳಿಯಿಂದ ಕಟ್ಟಿ ಅಮಾನುಷವಾಗಿ ಥಳಿಸಿದ ಮದರಸ ಶಿಕ್ಷಕ