ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ದೌರ್ಜನ್ಯ ಎಸಗಿದ ದುರುಳರು; ಮೂವರು ಅರೆಸ್ಟ್

ಮಂಡ್ಯ: ಅಪ್ರಾಪ್ತ ವಯಸ್ಕಳ ಮೇಲೆ ಮೂವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯ ಜಿಲ್ಲೆಯು ಮದ್ದೂರು ತಾಲ್ಲೂಕಿನಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದು ಸಹಪಾಠಿಗಳೇ ಕೃತ್ಯ ಎಸಗಿರುವುದು ತನಿಖೆ ವೇಳೆ ಹೊರಬಂದಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮದ್ದೂರು ಮೂಲದ ಪುನೀತ್​, ಮಂಜುನಾಥ್​, ಸಿದ್ದರಾಜು ಎಂದು ತಿಳಿದು ಬಂದಿದೆ. ಇದನ್ನೂ ಓದಿ: KEA ಪರೀಕ್ಷಾ ಅಕ್ರಮ; ಆರ್​.ಡಿ. ಪಾಟೀಲ್​ಗೆ ಆಶ್ರಯ ನೀಡಿದ್ದ ಮನೆ … Continue reading ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ದೌರ್ಜನ್ಯ ಎಸಗಿದ ದುರುಳರು; ಮೂವರು ಅರೆಸ್ಟ್