ದೇವಸ್ಥಾನಗಳ ಬಾಗಿಲು ಮುರಿದು ಒಳಹೊಕ್ಕು ವಿಗ್ರಹಗಳ ಧ್ವಂಸ; ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಮೈಸೂರು: ದೇವಸ್ಥಾನಗಳನ್ನು ಹಾನಿಗೆಡವಿ ವಿಗ್ರಹಗಳನ್ನು ಧ್ವಂಸ ಮಾಡುವಂಥ ಇತಿಹಾಸ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮರುಕಳಿಸಿದ್ದು, ಕಿಡಿಗೇಡಿಗಳ ಈ ದುಷ್ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್​.ನಗರ ತಾಲೂಕಿನ ಮಠದ ಕಾವಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಎರಡು ದೇವಸ್ಥಾನಗಳಲ್ಲಿ ಈ ದುಷ್ಕೃತ್ಯ ಕಂಡು ಬಂದಿದೆ. ಇಲ್ಲಿನ ಸಿದ್ದಲಿಂಗೇಶ್ವರ ಹಾಗೂ ಮಹದೇಶ್ವರ ದೇವಸ್ಥಾನಗಳಿಗೆ ಹಾನಿ ಮಾಡಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ … Continue reading ದೇವಸ್ಥಾನಗಳ ಬಾಗಿಲು ಮುರಿದು ಒಳಹೊಕ್ಕು ವಿಗ್ರಹಗಳ ಧ್ವಂಸ; ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ