ರಾಜಕೀಯ ಮುಖಂಡನ ಕೌಟುಂಬಿಕ ಕಾರ್ಯಕ್ರಮದ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ಎಸೆತ…

ಕಡಲೂರು: ಡಿಎಂಕೆ ಪಕ್ಷದ ಕಾರ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ಅಂದಿದ್ದ 22 ಇಂಚಿನ ಸೊಂಟ ಈಗಿಲ್ಲ…ಹಳೆಯ ಫೋಟೋ ಸಮೇತ ಇಂಟರೆಸ್ಟಿಂಗ್ ಪೋಸ್ಟ್ ಹಾಕಿದ ನಟಿ! ಭಾನುವಾರ ನಲ್ಲತ್ತೂರಿನಲ್ಲಿ ಡಿಎಂಕೆ ಪದಾಧಿಕಾರಿಯೊಬ್ಬರು ಆಯೋಜಿಸಿದ್ದ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ಜಿಲ್ಲಾ ಶಾಸಕ ಐಯಪ್ಪನ್ ಉಪಸ್ಥಿತರಿದ್ದರು. ಈ ವೇಳೆ ಮೋಟಾರ್ ಬೈಕ್​​ನಲ್ಲ ಬಂದ ಇಬ್ಬರು ವ್ಯಕ್ತಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಶಾಸಕ ಐಯಪ್ಪನ್ ಇತ್ತೀಚಿಗೆ … Continue reading ರಾಜಕೀಯ ಮುಖಂಡನ ಕೌಟುಂಬಿಕ ಕಾರ್ಯಕ್ರಮದ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ಎಸೆತ…