ಅಕ್ರಮದ ವಿರುದ್ಧ ಹೋರಾಡುತ್ತಿದ್ದ ರೈತ ನಾಪತ್ತೆ; ಬಳಿಕ ಶವವಾಗಿ ಪತ್ತೆ, ಬಳಿ ಇತ್ತು ವಿಷದ ಬಾಟಲಿ!
ವಿಜಯನಗರ: ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದ ರೈತನೊಬ್ಬ ಕಾಣೆಯಾಗಿದ್ದು, ಬಳಿಕ ಶವವಾಗಿ ಪತ್ತೆಯಾಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹೂವಿನಹಡಗಲಿಯ ರೈತ ಬಣಕಾರ ಮಲ್ಲಪ್ಪ ಸಾವಿಗೀಡಾದ ರೈತ. ರೈತ ಬಣಕಾರ ಮಲ್ಲಪ್ಪ ಕೆಲ ಕಾಲದಿಂದ ಅಕ್ರಮ ಲೇಔಟ್ ವಿರುದ್ಧ ಹೋರಾಟ ಮಾಡುತ್ತಿದ್ದ. ಬಳಿಕ ಕೆಲವು ದಿನಗಳಿಂದ ಕಾಣೆಯಾಗಿದ್ದು, ಸುಳಿವು ಸಿಕ್ಕಿರಲಿಲ್ಲ. ಆದರೆ ಇಂದು ಪಟ್ಟಣದ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದೆ. ಮಾತ್ರವಲ್ಲ, ಶವದ ಬಳಿ ವಿಷದ ಬಾಟಲಿ ಕೂಡ ಸಿಕ್ಕಿದೆ. ಸ್ಥಳಕ್ಕೆ ಹೂವಿನ ಹಡಗಲಿ ಪೊಲೀಸರು ಭೇಟಿ ನೀಡಿ … Continue reading ಅಕ್ರಮದ ವಿರುದ್ಧ ಹೋರಾಡುತ್ತಿದ್ದ ರೈತ ನಾಪತ್ತೆ; ಬಳಿಕ ಶವವಾಗಿ ಪತ್ತೆ, ಬಳಿ ಇತ್ತು ವಿಷದ ಬಾಟಲಿ!
Copy and paste this URL into your WordPress site to embed
Copy and paste this code into your site to embed