ಮಿಷನ್ ಮಧ್ಯಪ್ರದೇಶ ಆಯಿತು… ಬಿಜೆಪಿ ಅಜೆಂಡಾದಲ್ಲಿ ಮುಂದಿನದು ರಾಜಸ್ಥಾನ?
ನವದೆಹಲಿ: ಮಧ್ಯಪ್ರದೇಶ ಸರ್ಕಾರಕ್ಕೆ ಮುಖ್ಯಮಂತ್ರಿ ಕಮಲನಾಥ್ ಅವರ ಆಡಳಿತ ವೈಖರಿ, ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತ ಭಾರಿ ಹೊಡೆತ ನೀಡಿದೆ. ಕಳೆದ ಕೆಲವು ದಿನಗಳ ರಾಜಕೀಯ ಬೆಳವಣಿಗೆ ಇದೀಗ ಅಂತಿಮ ಘಟ್ಟಕ್ಕೆ ಬಂದಿದ್ದು, ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯೊಂದಿಗೆ ಒಂದು ಅಧ್ಯಾಯ ಮುಗಿದಂತಾಗಿದೆ. ಜ್ಯೋತಿರಾದಿತ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಕಮಲನಾಥರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಜ್ಯೋತಿರಾದಿತ್ಯ ಅವರ ಬೆಂಬಲಿಗರಾದ 22 ಶಾಸಕರು ಕೂಡ ರಾಜೀನಾಮೆಯನ್ನು ಸ್ಪೀಕರ್ಗೆ ರವಾನಿಸಿದ್ದಾರೆ. ಇದರೊಂದಿಗೆ ಕಮಲನಾಥ … Continue reading ಮಿಷನ್ ಮಧ್ಯಪ್ರದೇಶ ಆಯಿತು… ಬಿಜೆಪಿ ಅಜೆಂಡಾದಲ್ಲಿ ಮುಂದಿನದು ರಾಜಸ್ಥಾನ?
Copy and paste this URL into your WordPress site to embed
Copy and paste this code into your site to embed