ಕ್ರಿಕೆಟ್‌ಗೆ ವಿದಾಯ ಘೋಷಿಸಿದ ‘ಪೀಣ್ಯ ಎಕ್ಸ್‌ಪ್ರೆಸ್’ ಖ್ಯಾತಿಯ ಮಿಥುನ್

ಬೆಂಗಳೂರು: ಕರ್ನಾಟಕ ತಂಡದ ವೇಗದ ಬೌಲರ್ ಅಭಿಮನ್ಯು ಮಿಥುನ್ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2013-14, 2014-15ನೇ ಸಾಲಿನ ದೇಶೀಯ ಕ್ರಿಕೆಟ್‌ನಲ್ಲಿ ಡಬಲ್ ಹ್ಯಾಟ್ರಿಕ್ ಪ್ರಶಸ್ತಿ (ರಣಜಿ, ಇರಾನಿ, ವಿಜಯ ಹಜಾರೆ) ವಿಜೇತ ಕರ್ನಾಟಕ ತಂಡದ ಸದಸ್ಯರಾಗಿದ್ದ ಮಿಥುನ್, ರಾಷ್ಟ್ರೀಯ ತಂಡವನ್ನೂ ಪ್ರತಿನಿಧಿಸಿದ್ದರು. ರಾಜ್ಯ ತಂಡದಲ್ಲಿ ‘ಪೀಣ್ಯ ಎಕ್ಸ್‌ಪ್ರೆಸ್’ ಎನಿಸಿಕೊಂಡಿದ್ದ 31 ವರ್ಷದ ಮಿಥುನ್ ಗುರುವಾರ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಕಳೆದ 12 ವರ್ಷಗಳಿಂದ ರಾಜ್ಯ ತಂಡದ ವೇಗದ ಬೌಲಿಂಗ್ ವಿಭಾಗವನ್ನು ನಿಭಾಯಿಸಿದ್ದ ಮಿಥುನ್, ಐಪಿಎಲ್ … Continue reading ಕ್ರಿಕೆಟ್‌ಗೆ ವಿದಾಯ ಘೋಷಿಸಿದ ‘ಪೀಣ್ಯ ಎಕ್ಸ್‌ಪ್ರೆಸ್’ ಖ್ಯಾತಿಯ ಮಿಥುನ್