ತಮಿಳುನಾಡಿಗೆ ಅಮಿತ್​ ಷಾ ಭೇಟಿ ಕೊಡುತ್ತಿದ್ದಂತೆಯೇ ಬಿಜೆಪಿ ಸೇರಲಾರಂಭಿಸಿದ ನಾಯಕರು

ಚೆನ್ನೈ: ಅಮಿತ್​ ಷಾ ಇದ್ದಲ್ಲಿ ಬಿಜೆಪಿ ಇರಲೇ ಬೇಕು ಎನ್ನುತ್ತಾರೆ ಬಿಜೆಪಿ ಕಾರ್ಯಕರ್ತರು. ಇದೀಗ ಅದಕ್ಕೆ ಸಾಕ್ಷಿಯೆನ್ನುವ ಘಟನೆಗಳು ತಮಿಳುನಾಡಿನಲ್ಲಿಯೂ ನಡೆಯಲಾರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್​ ಷಾ ಶನಿವಾರ ತಮಿಳುನಾಡಿಗೆ ಬಂದಿಳಿದಿದ್ದಾರೆ. ಅವರು ಬರುತ್ತಿದ್ದಂತೆಯೇ ಕೆಲ ರಾಜಕೀಯ ಮುಖಂಡರುಗಳು ಬಿಜೆಪಿ ಸೇರಲಾರಂಭಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್​ ಪ್ರಕರಣದಲ್ಲಿ ಪ್ರಸಿದ್ಧ ಹಾಸ್ಯ ನಟಿ ದಂಪತಿ ಭಾಗಿ? ಎನ್​ಸಿಬಿ ಅಧಿಕಾರಿಗಳಿಂದ ದಂಪತಿಯ ವಿಚಾರಣೆ ತಮಿಳುನಾಡಿನ ರಾಜಕೀಯ ಮುಖಂಡ ಎಂಕೆ ಅಲಗಿರಿ ಅವರ ಆಪ್ತ ಕೆ.ಪಿ.ರಾಮಲಿಂಗಂ ಅವರು ಇದೀಗ ಬಿಜೆಪಿ … Continue reading ತಮಿಳುನಾಡಿಗೆ ಅಮಿತ್​ ಷಾ ಭೇಟಿ ಕೊಡುತ್ತಿದ್ದಂತೆಯೇ ಬಿಜೆಪಿ ಸೇರಲಾರಂಭಿಸಿದ ನಾಯಕರು