ಹುಬ್ಬಳ್ಳಿ: ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಶಾಸಕ ಅರವಿಂದ ಬೆಲ್ಲದ ಅವರು ಗಾಮನಗಟ್ಟಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು.
ಪಾಲಿಕೆ ಸದಸ್ಯ ಚಂದ್ರಶೇಖರ ಮನಗುಂಡಿ, ಹಿರಿಯರಾದ ಕರಿಯಪ್ಪ ಅವರಾದಿ, ಶೀತಲ ಗುರಣ್ಣವರ, ರಾಜು ಬೆಂಗೇರಿ ಇತರರು ಉಪಸ್ಥಿತರಿದ್ದರು.
ಹುಬ್ಬಳ್ಳಿ: ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಶಾಸಕ ಅರವಿಂದ ಬೆಲ್ಲದ ಅವರು ಗಾಮನಗಟ್ಟಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು.
ಪಾಲಿಕೆ ಸದಸ್ಯ ಚಂದ್ರಶೇಖರ ಮನಗುಂಡಿ, ಹಿರಿಯರಾದ ಕರಿಯಪ್ಪ ಅವರಾದಿ, ಶೀತಲ ಗುರಣ್ಣವರ, ರಾಜು ಬೆಂಗೇರಿ ಇತರರು ಉಪಸ್ಥಿತರಿದ್ದರು.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani