ಚುನಾವಣಾ ಅಕ್ರಮ ಎಸಗಿದ್ದ ಆರೋಪದಲ್ಲಿ ಶಾಸಕ ಗೌರಿಶಂಕರ್ ಅನರ್ಹ
ಬೆಂಗಳೂರು: ಚುನಾವಣಾ ಅಕ್ರಮಗಳ ಆರೋಪದಡಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಈ ಕುರಿತಂತೆ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಕಲಬುರ್ಗಿ ಪೀಠದಿಂದ ಪ್ರಕಟಿಸಿದೆ. ಚುನಾವಣೆ ವೇಳೆ ಮತದಾರರಿಗೆ ಇನ್ಶೂರೆನ್ಸ್ ಪಾಲಿಸಿಯ ಆಮಿಷ ನೀಡಿ ಜಯಗಳಿಸಿದ್ದ ಆರೋಪ ಗೌರಿಶಂಕರ್ ಮೇಲಿತ್ತು. ಗೌರಿಶಂಕರ್ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಅರ್ಜಿ ಸಲ್ಲಿಸಿದ್ದರು 32 ಸಾವಿರ ವಯಸ್ಕರು ಹಾಗೂ 16 ಸಾವಿರ … Continue reading ಚುನಾವಣಾ ಅಕ್ರಮ ಎಸಗಿದ್ದ ಆರೋಪದಲ್ಲಿ ಶಾಸಕ ಗೌರಿಶಂಕರ್ ಅನರ್ಹ
Copy and paste this URL into your WordPress site to embed
Copy and paste this code into your site to embed