ಚುನಾವಣಾ ಅಕ್ರಮ ಎಸಗಿದ್ದ ಆರೋಪದಲ್ಲಿ ಶಾಸಕ ಗೌರಿಶಂಕರ್ ಅನರ್ಹ

ಬೆಂಗಳೂರು: ಚುನಾವಣಾ ಅಕ್ರಮಗಳ ಆರೋಪದಡಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಈ ಕುರಿತಂತೆ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಕಲಬುರ್ಗಿ ಪೀಠದಿಂದ ಪ್ರಕಟಿಸಿದೆ. ಚುನಾವಣೆ ವೇಳೆ ಮತದಾರರಿಗೆ ಇನ್ಶೂರೆನ್ಸ್​ ಪಾಲಿಸಿಯ ಆಮಿಷ ನೀಡಿ ಜಯಗಳಿಸಿದ್ದ ಆರೋಪ ಗೌರಿಶಂಕರ್ ಮೇಲಿತ್ತು. ಗೌರಿಶಂಕರ್ ಅವರ ಶಾಸಕ‌ ಸ್ಥಾನವನ್ನು ಅಸಿಂಧುಗೊಳಿಸುವಂತೆ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಅರ್ಜಿ ಸಲ್ಲಿಸಿದ್ದರು 32 ಸಾವಿರ ವಯಸ್ಕರು ಹಾಗೂ 16 ಸಾವಿರ … Continue reading ಚುನಾವಣಾ ಅಕ್ರಮ ಎಸಗಿದ್ದ ಆರೋಪದಲ್ಲಿ ಶಾಸಕ ಗೌರಿಶಂಕರ್ ಅನರ್ಹ