ಬಿಜೆಪಿ ಸೇರಿದ ಗ್ರಾಪಂ ಸದಸ್ಯರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಎಂ.ಕೃಷ್ಣಪ್ಪಗೆ ಬೆಂಬಲ

ಬೆಂಗಳೂರು ದಕ್ಷಿಣ: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್ ಸಿಂಗ್ ಮತ್ತು ತ್ಯಾಗರಾಜ್ ನೇತೃತ್ವದಲ್ಲಿ ಅನ್ಯ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಶಾಸಕ ಎಂ. ಕೃಷ್ಣಪ್ಪ ಸಮ್ಮುಖದಲ್ಲಿ ‘ಕಮಲ’ ಪಕ್ಷಕ್ಕೆ ಸೇರ್ಪಡೆಗೊಂಡರು. ನಂತರ ಮಾತನಾಡಿದ ಎಂ. ಕೃಷ್ಣಪ್ಪ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಡಬಲ್ ಇಂಜಿನ್ ಸರ್ಕಾರದ ಯೋಜನೆಗಳು, ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಅನ್ಯ ಪಕ್ಷದ ಹಲವಾರು ಮುಖಂಡರು ‘ಬಿಜೆಪಿಯೇ ಭರವಸೆ’ … Continue reading ಬಿಜೆಪಿ ಸೇರಿದ ಗ್ರಾಪಂ ಸದಸ್ಯರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಎಂ.ಕೃಷ್ಣಪ್ಪಗೆ ಬೆಂಬಲ