ಬಂಧನದ ಬೆನ್ನಿಗೇ ಮಾಡಾಳ್​ಗೆ ಎದೆನೋವು!; ‘ನಾನು ಹಾರ್ಟ್ ಪೇಷಂಟ್, ಎದೆನೋವು ಬರ್ತಿದೆ’ ಎನ್ನುತ್ತಿರುವ ಶಾಸಕ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಆದರೆ ಇಲ್ಲಿಗೆ ಬರುತ್ತಿದ್ದಂತೆ ಮಾಡಾಳ್ ಹೈಡ್ರಾಮಾ ಶುರುವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಅಂದು ‘ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ’ ಎಂದಿದ್ದ ಮಾಡಾಳ್ ಇಂದು ಮತ್ತೆ ನಾಪತ್ತೆ! ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬೌರಿಂಗ್ ಆಸ್ಪತ್ರೆ ಬಳಿಗೆ ಕರೆತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ‘ನನಗೆ ಎದೆನೋವು’ ಎಂದು ಹೇಳಲಾರಂಭಿಸಿದ್ದಾರೆ. ‘ನಾನು ಹಾರ್ಟ್​ಪೇಷಂಟ್, … Continue reading ಬಂಧನದ ಬೆನ್ನಿಗೇ ಮಾಡಾಳ್​ಗೆ ಎದೆನೋವು!; ‘ನಾನು ಹಾರ್ಟ್ ಪೇಷಂಟ್, ಎದೆನೋವು ಬರ್ತಿದೆ’ ಎನ್ನುತ್ತಿರುವ ಶಾಸಕ