ನಾನು ಜೆಡಿಎಸ್​ ಬಿಟ್ಟಿಲ್ಲ, ಅವರೇ ಹೊರ ಹಾಕಿದ್ರು ಎನ್ನುತ್ತಲೇ ರಾಜೀನಾಮೆ ಸಲ್ಲಿಸಿದ ಶಾಸಕ ಎ.ಟಿ ರಾಮಸ್ವಾಮಿ!

ಬೆಂಗಳೂರು: ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಟಿ ರಾಮಸ್ವಾಮಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಮಾತನಾಡಿದ ಎಟಿ ರಾಮಸ್ವಾಮಿ, ‘ನಾನು ಇಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶಾಸಕಾಂಗ ಪಕ್ಷದ ನಾಯಕರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಸ್ಪೀಕರ್ ಬಂದ ನಂತರ ಅವರನ್ನ ಭೇಟಿ ಆಗ್ತೀನಿ’ ಎಂದಿದ್ದಾರೆ.  ಇದನ್ನೂ ಓದಿ; ಸಂಸತ್​ ಸದಸ್ಯತ್ವದಿಂದ ರಾಹುಲ್​ ಗಾಂಧಿ ಅನರ್ಹ; ಕಾಂಗ್ರೆಸ್​ ಸಂಸದರಿಂದ ಸಾಮೂಹಿಕ … Continue reading ನಾನು ಜೆಡಿಎಸ್​ ಬಿಟ್ಟಿಲ್ಲ, ಅವರೇ ಹೊರ ಹಾಕಿದ್ರು ಎನ್ನುತ್ತಲೇ ರಾಜೀನಾಮೆ ಸಲ್ಲಿಸಿದ ಶಾಸಕ ಎ.ಟಿ ರಾಮಸ್ವಾಮಿ!