ಕಾಂಪೋಸ್ಟ್ ಅಭಿವೃದ್ಧಿ ಘಟಕಕ್ಕೆ ಬೀಗ; ಸ್ಥಳೀಯ ನಿವಾಸಿಗಳ ಹೋರಾಟಕ್ಕೆ ಜಯ | ಶಾಸಕ ಸತೀಶ್ ರೆಡ್ಡಿ ಸಂತಸ
ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ಸಮೀಪದ ಸೋಮಸುಂದರಪಾಳ್ಯ ಬಳಿಯ ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮ ಘಟಕದ ಕದ ಕೊನೆಗೂ ಮುಚ್ಚಿದೆ. ಸ್ಥಳೀಯ ಶಾಸಕ ಸತೀಶ್ ರೆಡ್ಡಿ ನಿರಂತರ ಪ್ರಯತ್ನದಿಂದ ಘಟಕವನ್ನು ಅಧಿಕೃತವಾಗಿ ಬಂದ್ ಮಾಡಲಾಗಿದೆ. ಬೆಂಗಳೂರು ನಗರದ 198 ವಾರ್ಡ್ಗಳಲ್ಲಿ ಉತ್ಪತ್ತಿಯಾಗುತ್ತಿದ್ದ ಕಸ ಮತ್ತು ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿ ಮರುಬಳಕೆ ಮಾಡುವ ಸಲುವಾಗಿ ಘಟಕವನ್ನು ನಿರ್ವಿುಸಲಾಗಿತ್ತು. ಆದರೆ ದಿನಕಳೆದಂತೆ ಕೆಸಿಡಿಸಿಯಲ್ಲಿನ ಬೆಟ್ಟದಂತಹ ಕಸದ ರಾಶಿಯಿಂದ ಹೊರಬರುತ್ತಿದ್ದ ದುರ್ವಾಸನೆಯಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಹೈರಾಣಾಗಿದ್ದರು. ಕೆಟ್ಟ ವಾಸನೆಯಿಂದಾಗಿ ಎಚ್ಎಸ್ಆರ್ ಬಡಾವಣೆ, ಸೋಮಸುಂದರಪಾಳ್ಯ, … Continue reading ಕಾಂಪೋಸ್ಟ್ ಅಭಿವೃದ್ಧಿ ಘಟಕಕ್ಕೆ ಬೀಗ; ಸ್ಥಳೀಯ ನಿವಾಸಿಗಳ ಹೋರಾಟಕ್ಕೆ ಜಯ | ಶಾಸಕ ಸತೀಶ್ ರೆಡ್ಡಿ ಸಂತಸ
Copy and paste this URL into your WordPress site to embed
Copy and paste this code into your site to embed