ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್​ಪಾಲ್​ ಭೇಟಿ

ಉಡುಪಿ: ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್​ ಪಾಲ್​ ಸುವರ್ಣ ಸೋಮವಾರ ಭೇಟಿ ನೀಡಿ ನೀರಿನ ಲಭ್ಯತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪ್ರಸ್ತುತ ನೀರಿನ ಲಭ್ಯತೆ ಇರುವುದರಿಂದ ಈ ವಾರ ಪೂರ್ತಿ ನಿರಂತರ ನೀರು ಪೂರೈಕೆಗೆ ಮಾಡಬಹುದು. ಮುಂದಿನ ವಾರದ ಲಭ್ಯತೆ ಪರಿಗಣಿಸಿ ರೇಷನಿಂಗ್​ ವ್ಯವಸ್ಥೆಯ ಬಗ್ಗೆ ನಿರ್ಧರಿಸುವಂತೆ ಹಾಗೂ ವ್ಯವಸ್ಥಿತ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರ ಸಭೆ ವ್ಯಾಪ್ತಿಯ ಸಾರ್ವಜನಿಕ ಬಾವಿ ಹಾಗೂ ಕೊಳವೆ ಬಾವಿ … Continue reading ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್​ಪಾಲ್​ ಭೇಟಿ