ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ; ಕಿಡ್ನಾಪ್ ಶಂಕೆ
ರಾಮನಗರ: ರಾಜ್ಯ ಬಿಜೆಪಿ ಘಟಕದ ಪ್ರಭಾವಿ ನಾಯಕ ಎಂದೇ ಗುರುತಿಸಿಕೊಂಡಿರುವ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿರುವ ತಮ್ಮ ತೋಟದ ಮನೆಯಿಂದ ಶನಿವಾರ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಯೋಗೇಶ್ವರವರ ಸಹೋದರಿ ಪುಷ್ಪ ಅವರ ಪತಿಯಾದ ಮಹದೇವಯ್ಯ ಉದ್ಯಮಿಯಾಗಿದ್ದು ಕುಟುಂಬ ಸಮೇತರಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಚಕ್ಕರೆಯಲ್ಲಿರುವ ತಮ್ಮ ತೋಟದ ಮನೆಗೆ ಆಗಮಿಸಿದ್ದ ಮಹದೇವಯ್ಯ ಇದೀಗ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಏಕದಿನ ವಿಶ್ವಚಾಂಪಿಯನ್ನರಿಗೆ ಮುಖಭಂಗ; ಆಸೀಸ್ ವಿರುದ್ಧ … Continue reading ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ; ಕಿಡ್ನಾಪ್ ಶಂಕೆ
Copy and paste this URL into your WordPress site to embed
Copy and paste this code into your site to embed