ಬಂಡೀಪುರಕ್ಕೆ ತೆರಳುವಾಗ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ..!
ಮೈಸೂರು: ಪ್ರಧಾನಿ ಮೋದಿ ಸಹೋದರನ ಪ್ರಹ್ಲಾದ್ ಮೋದಿ ಕಾರು ಅಪಘಾತಕ್ಕೆ ತುತ್ತಾಗಿದ್ದಾರೆ.ಮೈಸೂರು ತಾಲೂಕು ಕಡಕೊಳ ಬಳಿ ಅಪಘಾತ ನಡೆದಿದ್ದು ಕಾರು ಜಖಂ ಆಗಿದೆ. ಪ್ರಧಾನಿ ಸಹೋದರ, ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ಸದ್ಯ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು ಏರ್ಬ್ಯಾಗ್ಗಳು ಜೀವ ಉಳಿಸಿವೆ. ಸ್ಥಳಕ್ಕೆ ಮೈಸೂರು ಎಸ್ ಪಿ ಸೀಮಾ ಭೇಟಿ ನೀಡಿದ್ದಾರೆ. ಈಗ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಾಯಾಳುಗಳ ಮಾಹಿತಿ: ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ … Continue reading ಬಂಡೀಪುರಕ್ಕೆ ತೆರಳುವಾಗ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ..!
Copy and paste this URL into your WordPress site to embed
Copy and paste this code into your site to embed