ರಾಜ್ಯ ನಾಯಕರನ್ನು ಸಂಕಷ್ಟಕ್ಕೆ ದೂಡಿದ್ರಾ ಮೋದಿ? ಸ್ವಸಾಮರ್ಥ್ಯದಿಂದ ಗೆಲ್ಲಲು ಪ್ರಯತ್ನಿಸಿ ಎಂದ ಪ್ರಧಾನಿ!
ನವದೆಹಲಿ: ಇದೀಗ ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಪ್ರಧಾನಿ ಮೋದಿ ನೀಡಿದ ಹೇಳಿಕೆ, ರಾಜ್ಯ ನಾಯಕರನ್ನು ಸಂಕಷ್ಟಕ್ಕೆ ದೂಡಿದ ಎಂದೇ ಹೇಳಲಾಗುತ್ತಿದೆ. ಮೋದಿ, ಸ್ವಸಾಮರ್ಥ್ಯದಿಂದ ಚುನಾವಣೆ ಗೆಲ್ಲಲು ಪ್ರಯತ್ನಿಸಿ ಎಂದಿದ್ದು ರಾಜ್ಯ ನಾಯಕರಿಗೆ ಚುನಾವಣೆ ಗೆಲ್ಲಲು ಹೈಕಮಾಂಡ್ನಿಂದ ಯಾವುದೇ ರೀತಿಯ ಸಹಾಯ ಸಿಗುವುದಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಮೋದಿ, ಹೈಕಮಾಂಡ್ ಅವಲಂಬನೆ ಕಡಿಮೆ ಮಾಡಲು ಸೂಚಿಸಿದ್ದು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮೋದಿ ಖಡಕ್ ಸೂಚನೆ ನೀಡಿದ್ದಾರೆ. ಮೋದಿ ಭಾಷಣದ ಬೆನ್ನಲ್ಲೆ ರಾಜ್ಯ ಬಿಜೆಪಿ ನಾಯಕರಲ್ಲಿ ತಳಮಳ … Continue reading ರಾಜ್ಯ ನಾಯಕರನ್ನು ಸಂಕಷ್ಟಕ್ಕೆ ದೂಡಿದ್ರಾ ಮೋದಿ? ಸ್ವಸಾಮರ್ಥ್ಯದಿಂದ ಗೆಲ್ಲಲು ಪ್ರಯತ್ನಿಸಿ ಎಂದ ಪ್ರಧಾನಿ!
Copy and paste this URL into your WordPress site to embed
Copy and paste this code into your site to embed