ರಾಜ್ಯ ನಾಯಕರನ್ನು ಸಂಕಷ್ಟಕ್ಕೆ ದೂಡಿದ್ರಾ ಮೋದಿ? ಸ್ವಸಾಮರ್ಥ್ಯದಿಂದ ಗೆಲ್ಲಲು ಪ್ರಯತ್ನಿಸಿ ಎಂದ ಪ್ರಧಾನಿ!

ನವದೆಹಲಿ: ಇದೀಗ ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಪ್ರಧಾನಿ ಮೋದಿ ನೀಡಿದ ಹೇಳಿಕೆ, ರಾಜ್ಯ ನಾಯಕರನ್ನು ಸಂಕಷ್ಟಕ್ಕೆ ದೂಡಿದ ಎಂದೇ ಹೇಳಲಾಗುತ್ತಿದೆ. ಮೋದಿ, ಸ್ವಸಾಮರ್ಥ್ಯದಿಂದ ಚುನಾವಣೆ ಗೆಲ್ಲಲು ಪ್ರಯತ್ನಿಸಿ ಎಂದಿದ್ದು ರಾಜ್ಯ ನಾಯಕರಿಗೆ ಚುನಾವಣೆ ಗೆಲ್ಲಲು ಹೈಕಮಾಂಡ್​ನಿಂದ ಯಾವುದೇ ರೀತಿಯ ಸಹಾಯ ಸಿಗುವುದಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಮೋದಿ, ಹೈಕಮಾಂಡ್ ಅವಲಂಬನೆ ಕಡಿಮೆ ಮಾಡಲು ಸೂಚಿಸಿದ್ದು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮೋದಿ ಖಡಕ್ ಸೂಚನೆ ನೀಡಿದ್ದಾರೆ. ಮೋದಿ ಭಾಷಣದ ಬೆನ್ನಲ್ಲೆ ರಾಜ್ಯ ಬಿಜೆಪಿ ನಾಯಕರಲ್ಲಿ ತಳಮಳ … Continue reading ರಾಜ್ಯ ನಾಯಕರನ್ನು ಸಂಕಷ್ಟಕ್ಕೆ ದೂಡಿದ್ರಾ ಮೋದಿ? ಸ್ವಸಾಮರ್ಥ್ಯದಿಂದ ಗೆಲ್ಲಲು ಪ್ರಯತ್ನಿಸಿ ಎಂದ ಪ್ರಧಾನಿ!