ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ

blank

ಮೊಳಕಾಲ್ಮೂರು: ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದವರು ಗುರುವಾರ ಶಿರಸ್ತೇದಾರ್ ಆರ್.ವತ್ಸಲಾ ಮೂಲಕ ನೆರೆ ಸಂತ್ರಸ್ತರಿಗಾಗಿ ಸಿಎಂ ಪರಿಹಾರ ನಿಧಿಗೆ 15 ಸಾವಿರ ರೂ. ಡಿಡಿ ವಿತರಿಸಿದರು.

ಸಂಘದ ಅಧ್ಯಕ್ಷ ಎಸ್.ಟಿ.ಬ್ರಹ್ಮಾನಂದ, ಉಪಾಧ್ಯಕ್ಷ ಪಾಲಾಕ್ಷಪ್ಪ, ಕಾರ್ಯದರ್ಶಿ ಟಿ.ದಾನಪ್ಪ, ಎಂ.ನಿಂಗಪ್ಪ, ಯಲ್ಲಪ್ಪ, ಎ.ಕೆ.ತಿಪ್ಪೇಸ್ವಾಮಿ, ಮುತ್ತಯ್ಯ, ಪಿ.ತಿಪ್ಪೇಸ್ವಾಮಿ ಇದ್ದಾರೆ.

Share This Article

ನೆಲದ ಮೇಲೆ ಬಿದ್ದ ಆಹಾರ ಸೇವಿಸುವುದು ಎಷ್ಟು ಸುರಕ್ಷಿತ?; ನೀವಿದನ್ನು ತಿಳಿಯಲೇಬೇಕು | Health Tips

ಅನೇಕ ಜನರು ನೆಲದ ಮೇಲೆ ಬಿದ್ದ ಯಾವುದೇ ವಸ್ತುವನ್ನು ಎತ್ತಿಕೊಂಡು ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ನಾವೆಲ್ಲರೂ…

ಅರಿಶಿನದ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳಿವು; ನಿಮಗಾಗಿ ಹೆಲ್ತಿ ಟಿಪ್ಸ್​ | Health Tips

ಪ್ರಸ್ತುತ ಜೀವನಶೈಲಿಯಲ್ಲಿ ಎಲ್ಲರ ಆಸೆಯು ಇದೊಂದೆ ಆಗಿದೆ. ಹೊಟ್ಟೆಯು ಚಪ್ಪಟೆಯಾಗಿ ಮತ್ತು ಫಿಟ್ ಆಗಿ ಕಾಣಬೇಕೆಂದು…

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…