ಕರೆನ್ಸಿ ಟ್ರೇಡಿಂಗ್ ನಡೆಸುವುದಾಗಿ ನಂಬಿಸಿ 31 ಕೋಟಿಗೂ ಅಧಿಕ ಹಣ ವಂಚನೆ: ಇಬ್ಬರ ಬಂಧನ
ಬೆಂಗಳೂರು: ಸ್ಯಾಂಜೋಸ್ ವೆಲ್ತ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಕರೆನ್ಸಿ ಟ್ರೇಡಿಂಗ್ ನಡೆಸುವುದಾಗಿ ಹೇಳಿ 870ಕ್ಕೂ ಅಧಿಕ ಜನರಿಂದ ಬರೋಬ್ಬರಿ 31 ಕೋಟಿ ರೂ.ಗೂ ಹೆಚ್ಚಿನ ಹಣ ಸಂಗ್ರಹಿಸಿ ವಂಚಿಸಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗದೇವನಹಳ್ಳಿಯ ಜ್ಞಾನಭಾರತಿ ಬಡಾವಣೆಯ ನಿವಾಸಿ ಅಶೋಕ್ ಮೊಗವೀರ (52), ಯಲಹಂಕದ ಜೆ.ಜೋಜಿಪೌಲ್ (29) ಬಂಧಿತರು. ಅಮಾಯಕರಾದಂತಹ ಸಾರ್ವಜನಿಕರನ್ನು ಗುರುತಿಸಿ ಅವರಿಗೆ ಕರೆನ್ಸಿ ಟ್ರೇಡಿಂಗ್ ಬಿಜಿನೆಸ್ ಮಾಡುವುದಾಗಿ ನಂಬಿಸುತ್ತಿದ್ದರು. ನಮ್ಮ ಸ್ಯಾಂಜೋಸ್ ವೆಲ್ತ್ ಮ್ಯಾನೇಜ್ಮೆಂಟ್ನಲ್ಲಿ ಹಣ ಹೂಡಿಕೆ ಮಾಡಿದವರಿಗೆ ಶೇ.5 ರಿಂದ ಶೇ.15ರ ವರೆಗೆ … Continue reading ಕರೆನ್ಸಿ ಟ್ರೇಡಿಂಗ್ ನಡೆಸುವುದಾಗಿ ನಂಬಿಸಿ 31 ಕೋಟಿಗೂ ಅಧಿಕ ಹಣ ವಂಚನೆ: ಇಬ್ಬರ ಬಂಧನ
Copy and paste this URL into your WordPress site to embed
Copy and paste this code into your site to embed