ಹವಾಲಾ ಮಾದರಿಯಲ್ಲಿ ಚುನಾವಣೆಗೆ ಹಣ ಹಂಚಿಕೆ, ಇಬ್ಬರ ಮೇಲೆ ಎಫ್​ಐಆರ್​

ಬೆಂಗಳೂರು: ಚುನಾವಣೆಗೆ ಹಣ ಹಂಚಲು ಹವಾಲಾ ಮಾದರಿಯನ್ನು ಅಭ್ಯರ್ಥಿಯೊಬ್ಬರ ಬೆಂಬಲಿಗರು ಕಂಡುಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಕ್ಷೇತರ ಅಭ್ಯರ್ಥಿ ಕೃಷ್ಣಯ್ಯಶೆಟ್ಟಿ ಬೆಂಬಲಿಗರಾದ ಚಂದ್ರಶೇಖರ್, ವೆಂಕಟೇಶ್ ಹಾಗೂ ವಸಂತ್ ಕುಮಾರ್ ಎಂಬುವರ ಮೇಲೆ ಎಫ್​ಐಆರ್ ದಾಖಲಾಗಿದೆ. ಆರೋಪಿಗಳಿಂದ 20 ರೂ. ಮುಖಬೆಲೆಯ ಆರು ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಕಬ್ಬನ್‌ಪೇಟೆ ಸುತ್ತಮುತ್ತ ಹಣ ಹಂಚಲು ಹವಾಲಾ ಮಾದರಿಯನ್ನು ಅನುಸರಿಸಿರುವುದು ಬೆಳಕಿಗೆ ಬಂದಿದೆ. ಗಾಂಧಿನಗರ ಪಕ್ಷೇತರ … Continue reading ಹವಾಲಾ ಮಾದರಿಯಲ್ಲಿ ಚುನಾವಣೆಗೆ ಹಣ ಹಂಚಿಕೆ, ಇಬ್ಬರ ಮೇಲೆ ಎಫ್​ಐಆರ್​