ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನುಮತಿ ನೀಡಿದ ದೆಹಲಿ ಕೋರ್ಟ್; ದುಬೈಗೆ ಹಾರಲು ಡಿಕೆಶಿ ಸಜ್ಜು

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೀಗ ವಿದೇಶ ಪ್ರವಾಸ ಕೈಗೊಳ್ಳಬಹುದಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕೆ ಡಿಕೆಶಿ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ದೆಹಲಿ ನ್ಯಾಯಾಲಯದ ತೆಗೆದುಹಾಕಿದ್ದು, ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದೆ. ಡಿಕೆಶಿ ಸಲ್ಲಿಸಿದ ಅರ್ಜಿಯ ಮೇರೆಗೆ ನವೆಂಬರ್ 29ರಿಂದ ಡಿಸೆಂಬರ್ 3 ರವರೆಗೆ ದುಬೈಗೆ ಪ್ರಯಾಣಿಸಲು ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅನುಮತಿ ನೀಡಿದ್ದಾರೆ. ದುಬೈನಲ್ಲಿ ನಡೆಯಲಿರುವ ಮುಂಬರುವ COP28 (ಸ್ಥಳೀಯ ಹವಾಮಾನ ಕ್ರಿಯಾ ಸಭೆ)ಗೆ ಹಾಜರಾಗಲು COP28 ನಿಯೋಜಿತ ಅಧ್ಯಕ್ಷ ಡಾ … Continue reading ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನುಮತಿ ನೀಡಿದ ದೆಹಲಿ ಕೋರ್ಟ್; ದುಬೈಗೆ ಹಾರಲು ಡಿಕೆಶಿ ಸಜ್ಜು