ರಾಜ್ಯದಲ್ಲಿ ಇವತ್ತೊಂದೇ ದಿನ 517 ಮಂದಿ ಕರೊನಾಗೆ ಬಲಿ; ಕರ್ನಾಟಕದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ‘ಕೋವಿಡ್ ಡೆತ್’

ಬೆಂಗಳೂರು: ದೇಶಾದ್ಯಂತ ಕರೊನಾ ಪರಿಸ್ಥಿತಿ ಕಗ್ಗಂಟಾಗಿಯೇ ಮುಂದುವರಿದಿದ್ದು, ಇವತ್ತೊಂದೇ ದಿನ ರಾಜ್ಯದಲ್ಲಿ 500ಕ್ಕೂ ಅಧಿಕ ಮಂದಿ ಕೋವಿಡ್​-19 ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ಕೋವಿಡ್​ನಿಂದಾಗಿ ಇದುವರೆಗೆ ಮೃತಪಟ್ಟವರ ಸಂಖ್ಯೆ 20 ಸಾವಿರ ದಾಟಿದೆ. ರಾಜ್ಯದಲ್ಲಿ ಕರೊನಾ ಕುರಿತ ಬುಧವಾರದ ಬುಲೆಟಿನ್​ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 39,998 ಮಂದಿಯಲ್ಲಿ ಕೋವಿಡ್​-19 ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಸೋಂಕಿಗೆ ಒಳಗಾಗಿರುವವರ ಇದುವರೆಗಿನ ಸಂಖ್ಯೆ 20,53,191ಕ್ಕೆ ತಲುಪಿದೆ. ಇದನ್ನೂ ಓದಿ: ಅಪ್ಪ-ಮಗ ಇಬ್ಬರೂ ಕರೊನಾಗೆ ಬಲಿ; ಸೋಂಕಿಗೆ ಒಳಗಾಗಿರುವ ಮತ್ತೊಬ್ಬ ಮಗನ … Continue reading ರಾಜ್ಯದಲ್ಲಿ ಇವತ್ತೊಂದೇ ದಿನ 517 ಮಂದಿ ಕರೊನಾಗೆ ಬಲಿ; ಕರ್ನಾಟಕದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ‘ಕೋವಿಡ್ ಡೆತ್’