ಇನ್ನೂ ಒಂದು ವಾರ ಮಾರುಕಟ್ಟೆಗಳು ಬಂದ್​!

ಬೆಂಗಳೂರು: ಕೋವಿಡ್​ ಸೋಂಕು ರಾಜ್ಯ ರಾಜಧಾನಿಯಲ್ಲಿ ತೀವ್ರಗತಿಯಲ್ಲಿ ಹರಡುತ್ತಿದ್ದು, ನಗರ ನಿವಾಸಿಗಳಾದಿಯಾಗಿ ಸಣ್ಣಪುಟ್ಟ ವ್ಯಾಪಾರಿಗಳೂ ಬೆಚ್ಚಿಬಿದ್ದಿದ್ದಾರೆ. ಮಹಾಮಾರಿ ಸೋಂಕು ಹರಡುವಿಕೆ ನಿಯಂತ್ರಣದ ನಿಟ್ಟಿನಲ್ಲಿ ನಗರದ ಬಹುತೇಕ ಮಾರುಕಟ್ಟೆಗಳು ಜು. 6ರವರೆಗೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿವೆ. ಇನ್ನೂ ಒಂದು ವಾರ ಬಹುತೇಕ ಮಾರುಕಟ್ಟೆಗಳು ಬಂದ್​ ಆಗಲಿದ್ದು, ಪರ್ಯಾಯ ಕ್ರಮಕ್ಕೆ ವ್ಯಾಪಾರಸ್ಥರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಸಿಂಗೇನ ಅಗ್ರಹಾರ ಹಣ್ಣಿನ ಮಾರುಕಟ್ಟೆ, ಮಲ್ಲೆಶ್ವರ ಆಸುಪಾಸಿನ ಪ್ರದೇಶಗಳ ವಾಣಿಜ್ಯ ವಹಿವಾಟು, ಡಿವಿಜಿ ರಸ್ತೆ, ಗಾಂಧಿ ಬಜಾರ್​ನ ಮಳಿಗೆಗಳು ಬಂದ್​ ಆಗಿದೆ. ಜೂ.6ರ … Continue reading ಇನ್ನೂ ಒಂದು ವಾರ ಮಾರುಕಟ್ಟೆಗಳು ಬಂದ್​!