ಇನ್ನೂ ಒಂದು ವಾರ ಮಾರುಕಟ್ಟೆಗಳು ಬಂದ್!
ಬೆಂಗಳೂರು: ಕೋವಿಡ್ ಸೋಂಕು ರಾಜ್ಯ ರಾಜಧಾನಿಯಲ್ಲಿ ತೀವ್ರಗತಿಯಲ್ಲಿ ಹರಡುತ್ತಿದ್ದು, ನಗರ ನಿವಾಸಿಗಳಾದಿಯಾಗಿ ಸಣ್ಣಪುಟ್ಟ ವ್ಯಾಪಾರಿಗಳೂ ಬೆಚ್ಚಿಬಿದ್ದಿದ್ದಾರೆ. ಮಹಾಮಾರಿ ಸೋಂಕು ಹರಡುವಿಕೆ ನಿಯಂತ್ರಣದ ನಿಟ್ಟಿನಲ್ಲಿ ನಗರದ ಬಹುತೇಕ ಮಾರುಕಟ್ಟೆಗಳು ಜು. 6ರವರೆಗೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿವೆ. ಇನ್ನೂ ಒಂದು ವಾರ ಬಹುತೇಕ ಮಾರುಕಟ್ಟೆಗಳು ಬಂದ್ ಆಗಲಿದ್ದು, ಪರ್ಯಾಯ ಕ್ರಮಕ್ಕೆ ವ್ಯಾಪಾರಸ್ಥರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಸಿಂಗೇನ ಅಗ್ರಹಾರ ಹಣ್ಣಿನ ಮಾರುಕಟ್ಟೆ, ಮಲ್ಲೆಶ್ವರ ಆಸುಪಾಸಿನ ಪ್ರದೇಶಗಳ ವಾಣಿಜ್ಯ ವಹಿವಾಟು, ಡಿವಿಜಿ ರಸ್ತೆ, ಗಾಂಧಿ ಬಜಾರ್ನ ಮಳಿಗೆಗಳು ಬಂದ್ ಆಗಿದೆ. ಜೂ.6ರ … Continue reading ಇನ್ನೂ ಒಂದು ವಾರ ಮಾರುಕಟ್ಟೆಗಳು ಬಂದ್!
Copy and paste this URL into your WordPress site to embed
Copy and paste this code into your site to embed