ಆಟೋಗೆ ವಂದೇ ಭಾರತ್ ರೈಲು ಡಿಕ್ಕಿ; ತಾಯಿ, ಇಬ್ಬರು ಹೆಣ್ಣು ಮಕ್ಕಳು ಮೃತ್ಯು
ಲಖನೌ: ಆಟೋಗೆ ವಂದೇ ಭಾರತ್ ರೈಲು ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದೆ. ಮೀರತ್ನ ಕಂಕರ್ಖೇಡಾ ಪ್ರದೇಶದ ಕಾಸಿಂಪುರ ಗೇಟ್ ಬಳಿ ಘಟನೆ ನಡೆದಿದ್ದು, ರೈಲ್ವೆ ಗೇಟ್ ದಾಟುವ ವೇಳೆ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಡೆಹ್ರಾಡೂನ್ ಕಡೆಗೆ ಹೋಗುತ್ತಿದ್ದ ವಂದೇ ಭಾರತ್ ರೈಲು ಆಟೋ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ … Continue reading ಆಟೋಗೆ ವಂದೇ ಭಾರತ್ ರೈಲು ಡಿಕ್ಕಿ; ತಾಯಿ, ಇಬ್ಬರು ಹೆಣ್ಣು ಮಕ್ಕಳು ಮೃತ್ಯು
Copy and paste this URL into your WordPress site to embed
Copy and paste this code into your site to embed