ಮೂರು ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ!

ದಾವಣಗೆರೆ: ತಾಯಿಯೊಬ್ಬಳು ತನ್ನ ಮೂರು ವರ್ಷದ ಕಂದಮ್ಮನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಹರಿಹರದ ಬನ್ನಿಕೋಡು ಗ್ರಾಮದಲ್ಲಿ ಈ ರೀತಿಯ ದುರ್ಘಟನೆ ನಡೆದಿದೆ. ಚಂದ್ರಮ್ಮ (26) ಮತ್ತು ಆಕೆಯ ಮಗಳು ಹರ್ಷಿತಾ (3) ಮೃತ ದುರ್ದೈವಿಗಳು. ಚಂದ್ರಮ್ಮಳ ಗಂಡ ಮಂಜಪ್ಪ (30) ಡಿಎಆರ್ ವಿಭಾಗದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಆತ ಶನಿವಾರ ಬೆಳಗ್ಗೆ ಮನೆಯಿಂದ ಹೊರಟು ಕೆಲಸಕ್ಕೆ ಹೋದ ವೇಳೆ ಇತ್ತ ಆತನ ಹೆಂಡತಿ ಮತ್ತು ಮಗಳು … Continue reading ಮೂರು ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ!