ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?

ವಿಜಯಪುರ: ಒಬ್ಬರನ್ನು ಪ್ರಾಣಾಪಾಯದಿಂದ ತಪ್ಪಿಸುವ ಪ್ರಯತ್ನ ಕೊನೆಗೆ ಒಂದೇ ಮನೆಯ ಮೂವರು ಸಾವಿಗೀಡಾಗುವಂತೆ ಮಾಡಿದೆ. ಇಂಥದ್ದೊಂದು ದುರಂತ ವಿಜಯಪುರ ಜಿಲ್ಲೆಯಲ್ಲಿ ಇಂದು ನಡೆದಿದೆ. ಪರಿಣಾಮವಾಗಿ, ಇಬ್ಬರು ಮಕ್ಕಳೊಂದಿಗೆ ತಾಯಿಯೂ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಖೇಡಗಿ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಗೀತಾ (38) ಮತ್ತು ಆಕೆಯ ಪುತ್ರಿ ಶೋಭಿತಾ (12), ಪುತ್ರ ವಾಸುದೇವ (10) ಸಾವಿಗೀಡಾದವರು. ಗೀತಾ ಬಟ್ಟೆ ತೊಳೆಯಲೆಂದು ಭೀಮಾ ನದಿ ತೀರಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು-ಮೈಸೂರು … Continue reading ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?