ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ

ತುಮಕೂರು: ಪತಿ ಹೃದಯಾಘಾತಕ್ಕೆ ಬಲಿಯಾದ ನೋವಿನಲ್ಲಿ ನೊಂದ ಪತ್ನಿ ತನ್ನ ಪುತ್ರನೊಂದಿಗೆ ಒಂದೇ ಉರುಳಿಗೆ ಕೊರಳೊಡ್ಡಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿ ಮಗ ಆತ್ಮಹತ್ಯೆ. ತಿಪಟೂರು ನಗರದ ಶಾರದಾ ನಗರದಲ್ಲಿ ಈ ಘಟನೆ ನಡೆದಿದೆ. ತಾಯಿ ಸೌರಭ (33) ಮಗ ಆರ್ಯ(7) ಸಾವಿಗೀಡಾದವರು. ಈಕೆಯ ಪತಿ ಎರಡು ತಿಂಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದರು. ಗಂಡನ ಸಾವಿನಿಂದ ಈಕೆ ಮನನೊಂದು ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ. … Continue reading ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ