ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ
ಬಾಗಲಕೋಟೆ: ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಬ್ಬರ ಸಹಿತ ತಾಯಿಯೊಬ್ಬರು ನದಿಗೆ ಹಾರಿದ ಪ್ರಕರಣವೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ಈ ಪ್ರಕರಣ ನಡೆದಿದ್ದು, ಡೆತ್ನೋಟ್ ಕೂಡ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಸೂಳೇಬಾವಿ ಗ್ರಾಮದ ಉಮಾ ಸುರೇಶ ಮಾಸರೆಡ್ಡಿ (42) ಎಂಬಾಕೆ ತನ್ನ ಮಕ್ಕಳಾದ ಐಶ್ವರ್ಯ (23) ಹಾಗೂ ಸೌಂದರ್ಯ (19) ಅವರೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ಮಲಪ್ರಭಾ ಸೇತುವೆ ಬಳಿ ಇವರ ಶವ ಪತ್ತೆಯಾಗಿದೆ. ಪುತ್ರಿಯರಲ್ಲಿ ಐಶ್ವರ್ಯ ಬೆಂಗಳೂರಿನಲ್ಲಿ … Continue reading ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ
Copy and paste this URL into your WordPress site to embed
Copy and paste this code into your site to embed